ತೀರ್ಥಹಳ್ಳಿ ; ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರ ಸಾ*ವು !

Written by Mahesha Hindlemane

Published on:

ತೀರ್ಥಹಳ್ಳಿ ; ರಾಷ್ಟ್ರೀಯ ಹೆದ್ದಾರಿ ಕೊಪ್ಪ-ತೀರ್ಥಹಳ್ಳಿ ನಡುವಿನ ತಿರಳೆಬೈಲು ಬಳಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತನನ್ನು ಕೋಣಂದೂರಿನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಗಂಗಾಧರ್ (52) ಎಂದು ಗುರುತಿಸಲಾಗಿದೆ.

ತೀರ್ಥಹಳ್ಳಿ ಕಡೆಯಿಂದ ಕೊಪ್ಪ ಕಡೆ ಹೋಗುವಾಗ ತಿರಳೆಬೈಲು ಬಳಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಗಂಗಾಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment