ಕರ್ನಾಟಕ ಶಾಸ್ತ್ರೀಯ ಸಂಗೀತ ; ಹೊಸನಗರದ ಸಾಧಕಿಯರು

Written by Mahesh Hindlemane

Published on:

HOSANAGARA ; ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ 2023-24ನೇ ಸಾಲಿನ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಹೊಸನಗರದ ಮಾಧುರಿ ದೇವಾನಂದ ಅವರು ನಡೆಸುತ್ತಿರುವ ಶ್ರೀ ಶಾರದಾ ವಿದ್ಯಾಲಯದ ವಿದ್ಯಾರ್ಥಿಗಳಾದ ರಮ್ಯಾ ಚಂದ್ರು ಶೇ. 95 ಫಲಿತಾಂಶ ಗಳಿಸಿ ಪ್ರಥಮ ಸ್ಥಾನ ಗಿಟ್ಟಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಉಳಿದಂತೆ ಕು. ಶಾರ್ವರಿ ಉಡುಪ ಶೇ
86.5, ಕು. ನಿಶ್ಮಿತಾ ಎಸ್ ಪೂಜಾರಿ ಶೇ. 86, ಕು. ಧನ್ಯಶ್ರೀ ಶೇ. 82 ಫಲಿತಾಂಶ ಗಳಿಸಿದ್ದಾರೆ.

ಇವರುಗಳ ಸಾಧನೆಗೆ ಹೊಸನಗರ ಪಟ್ಟಣದ ನಾಗರಿಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment