ಹಾಡಹಗಲೇ ಮನೆ ಹಿಂಬಾಗಿಲು ಮುರಿದು ನಗ-ನಾಣ್ಯ ಕಳವು

Written by Mahesha Hindlemane

Published on:

ರಿಪ್ಪನ್‌ಪೇಟೆ ; ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಹಾಡಹಗಲೇ ಮನೆಯ ಹಿಂಬಾಗಲು ಮುರಿದು ಬಂಗಾರ ಮತ್ತು ನಗದನ್ನು ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸುಮಾರು 20 ಗ್ರಾಂನ ಎರಡು ಉಂಗುರ ಮತ್ತು 10 ಸಾವಿರ ರೂ. ಹಣವನ್ನು ಗಾಡ್ರೇಜ್ ಬೀರುವಿನ ಬೀಗ ಮುರಿದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆನ್ನಲಾಗಿದೆ. ಈ ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment