
ಶಿವಮೊಗ್ಗ ಇಂದಿನ ಚಿನ್ನ, ಬೆಳ್ಳಿ ಮತ್ತು ಇಂಧನ ದರ | 23-08-2026
ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಪರಿಶೀಲಿತ ಮಾಹಿತಿ.
Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಪರಿಶೀಲಿತ ಮಾಹಿತಿ.

ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2026ಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ಸಾಗರ-ಹೊಸನಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ ಸಲ್ಲಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಭಾಗದ 30ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ₹22.42 ಕೋಟಿ ವೆಚ್ಚದ ಯೋಜನೆಗೆ ತುರ್ತು ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ನೀರಾವರಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ವಿಧಾನಸಭೆ ಕಲಾಪಗಳು ಸುಗಮವಾಗಿ ನಡೆಯಲು ವಿಪಕ್ಷಗಳು ಸಹಕರಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಕುಮಾರ್ ಬಂಗಾರಪ್ಪ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿ, ಅವರ ಮಾತುಗಳಿಗೆ ಉತ್ತರಿಸುವುದಿಲ್ಲ ಎಂದು ವ್ಯಂಗ್ಯಭರಿತವಾಗಿ ಹೇಳಿದರು

ಶಿವಮೊಗ್ಗದಲ್ಲಿ ಕೆಪಿಎಸ್ ನೂತನ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಸ್. ಮಧು ಬಂಗಾರಪ್ಪ, “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಪರಿಕಲ್ಪನೆಯಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮಾಜದ ಸಹಭಾಗಿತ್ವ ಅಗತ್ಯ ಎಂದು ಹೇಳಿದರು.

ಹೊಸನಗರ : ಪಟ್ಟಣ ವ್ಯಾಪ್ತಿಗೆ ಹೊಸ ಫೀಡರ್ ರಚನೆ ಕಾಮಗಾರಿ ಪ್ರಯುಕ್ತ ಇಲ್ಲಿನ ಉಪವಿಭಾಗದಲ್ಲಿ ನಾಳೆ (ಆ. 23) ರಂದು ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ ಹೊಸನಗರ 33/11 ಕೆ.ವಿ…

ಹೊಸನಗರ ; ಮಲೆನಾಡಿನ ಜನರಿಗೆ ಮರಣ ಶಾಸನವಾಗಲಿರುವ ಕಸ್ತೂರಿ ರಂಗನ್ ವರದಿಯನ್ನು ಸುಮಾರು 13 ವರ್ಷಗಳಿಂದ ನಾವು ವಿರೋಧಿಸುತ್ತಾ ಬರುತ್ತಿದ್ದು ಆದರೂ ಇನ್ನೂ ಜೀವಂತವಾಗಿದೆ ಎಂದು ಯೂನಿಯನ್ ಬ್ಯಾಂಕ್ ಅಧ್ಯಕ್ಷ ವಾಟಗೋಡು ಸುರೇಶ್…

ರಿಪ್ಪನ್ಪೇಟೆ : ಇಲ್ಲಿನ ರೋಟರಿ ಕ್ಲಬ್ನಿಂದ ರೈತ ಮಿತ್ರ ಕಾರ್ಯಕ್ರಮದಡಿ ರೈತರಿಗೆ ಕೃಷಿ ಸಲಕರಣೆಗಳನ್ನು ವಿತರಿಸಿ ಭತ್ತದ ಗದ್ದೆಯಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳು ಸಮೂಹ ನಾಟಿ ಕಾರ್ಯದಲ್ಲಿ ತೊಡಗಿಕೊಳ್ಳುವುದರೊಂದಿಗೆ ವಿನೂತನ ಕಾರ್ಯಕ್ರಮದೊಂದಿಗೆ ಜನಮೆಚ್ಚುಗೆ…

ಹೊಸನಗರ : ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ನೆಲ್ಲುಂಡೆ ಗ್ರಾಮದ ಪ್ರಸಿದ್ಧ ಸಾಹಿತಿ ರಶ್ಮಿ ಶಮಂತ್ ಅವರಿಗೆ ಬೆಂಗಳೂರಿನ ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ನೀಡುವ ರಾಷ್ಟ್ರಮಟ್ಟದ ‘ಸಾಹಿತ್ಯ ರತ್ನ…

ಹೊಸನಗರ: ಹೊಸನಗರ ತಾಲ್ಲೂಕಿನ ಯಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮ ಕಾರ್ಯನಿರ್ವಹಣೆಗಾಗಿ ‘ಉತ್ತಮ ಸಂಘ’ ಪ್ರಶಸ್ತಿಗೆ ಪಾತ್ರವಾಗಿದೆ. ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಗುರುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ…