
ಶಿವಮೊಗ್ಗ ಇಂದಿನ ಚಿನ್ನ, ಬೆಳ್ಳಿ ಮತ್ತು ಇಂಧನ ದರ | 10-08-2026
ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಪರಿಶೀಲಿತ ಮಾಹಿತಿ.
Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಪರಿಶೀಲಿತ ಮಾಹಿತಿ.

ತೀರ್ಥಹಳ್ಳಿ: ಮಲೆನಾಡಿನಲ್ಲಿ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದಲ್ಲಿ ಸಂಭವಿಸಿದ ಗುಡ್ಡ ಕುಸಿತದ ದುರಂತ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು…

<p>ಶಿವಮೊಗ್ಗ/ಚಿಕ್ಕಮಗಳೂರು: ಮಲೆನಾಡಿನ ಭೌಗೋಳಿಕ ಪರಿಸ್ಥಿತಿ, ಆಡಳಿತಾತ್ಮಕ ಅನುಕೂಲ ಹಾಗೂ ಸಾರ್ವಜನಿಕರಿಗೆ ಜಿಲ್ಲಾ ಕೇಂದ್ರ ತಲುಪುವ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತ್ಯೇಕ ‘ಮಲೆನಾಡು ಜಿಲ್ಲೆ’ ರಚಿಸಬೇಕೆಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಮತ್ತು ಕಳಸ ತಾಲೂಕುಗಳ ಜೊತೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕನ್ನು ಸೇರಿಸಿ ಹೊಸ ಜಿಲ್ಲೆ ರಚಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಮಲೆನಾಡಿನ ತಾಲೂಕುಗಳಿಗೆ ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆ ಪಶ್ಚಿಮಘಟ್ಟದ ವ್ಯಾಪ್ತಿಯಲ್ಲಿರುವ ಈ ತಾಲೂಕುಗಳು ಮಲೆನಾಡಿನ ವಿಶಿಷ್ಟ ಭೌಗೋಳಿಕ ಸ್ವರೂಪ ಹೊಂದಿವೆ. … <a title="ಮಲೆನಾಡು ಜಿಲ್ಲೆ ರಚನೆಗೆ ಮತ್ತೆ ಬಲವಾದ ಕೂಗು: ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ಕಳಸ ಹಾಗೂ ತೀರ್ಥಹಳ್ಳಿ ಸೇರಿಸಿ ಹೊಸ ಜಿಲ್ಲೆಗೆ ಆಗ್ರಹ" class="read-more" href="https://malnadtimes.com/?p=19884" aria-label="Read more about ಮಲೆನಾಡು ಜಿಲ್ಲೆ ರಚನೆಗೆ ಮತ್ತೆ ಬಲವಾದ ಕೂಗು: ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ಕಳಸ ಹಾಗೂ ತೀರ್ಥಹಳ್ಳಿ ಸೇರಿಸಿ ಹೊಸ ಜಿಲ್ಲೆಗೆ ಆಗ್ರಹ">Read more</a></p>

<p>ಶಿವಮೊಗ್ಗ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘವು ವಿವಿಧ ಬೇಡಿಕೆಗಳ ಹಿನ್ನೆಲೆಯಲ್ಲಿ ಆಗಸ್ಟ್ 10ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಒಂದು ದಿನದ ಮುಷ್ಕರ ನಡೆಸಲಾಗುವುದು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ. ಪ್ರೇಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಗಸ್ಟ್ 10ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಆರಂಭವಾಗಲಿದ್ದು, ಜಿಲ್ಲೆಯ ವಿವಿಧ … <a title="ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್; ಡಿಸಿ ಕಚೇರಿ ಎದುರು ಪ್ರತಿಭಟನೆ" class="read-more" href="https://malnadtimes.com/?p=19868" aria-label="Read more about ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್; ಡಿಸಿ ಕಚೇರಿ ಎದುರು ಪ್ರತಿಭಟನೆ">Read more</a></p>

ಶಿವಮೊಗ್ಗ, ಆಗಸ್ಟ್ 9: ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ತೀರ್ಥಹಳ್ಳಿ ತಾಲೂಕಿನ ಆಗುಂಬೆ-1 ಮಳೆಮಾಪನ ಕೇಂದ್ರದಲ್ಲಿ 112.6 ಮಿ.ಮೀ. ಮಳೆ ದಾಖಲಾಗಿದೆ. ಇದು ಜಿಲ್ಲೆಯಲ್ಲಿ ದಾಖಲಾಗಿರುವ ಗರಿಷ್ಠ ಮಳೆಯಾಗಿದೆ. ತೀರ್ಥಹಳ್ಳಿ,…

ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಪರಿಶೀಲಿತ ಮಾಹಿತಿ.

08-08-2026ರ ಶಿವಮೊಗ್ಗ ಅಡಿಕೆ ದರ: ಮಾರುಕಟ್ಟೆವಾರು ವಿಧ, ಕನಿಷ್ಠ, ಗರಿಷ್ಠ ಮತ್ತು ಮಾದರಿ ಬೆಲೆಗಳ ಪರಿಶೀಲಿತ ಪಟ್ಟಿ.

ಹೊಸನಗರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಪಟ್ಟಣ ಪಂಚಾಯತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಪಟ್ಟಣದ ಬಸ್…

ರಿಪ್ಪನ್ಪೇಟೆ : ಅರಸಾಳು ರೈಲ್ವೆ ನಿಲ್ದಾಣಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್ಎಂ) ಮುದಿತ್ ಮಿತ್ತಲ್ ಶನಿವಾರ ಭೇಟಿ ನೀಡಿ ನಿಲ್ದಾಣದ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸುವುದರೊಂದಿಗೆ ನಿಲ್ದಾಣದ ಬಳಿಯಲ್ಲಿರುವ ಮಾಲ್ಗುಡಿ ಮ್ಯೂಸಿಯಂ ವೀಕ್ಷಿಸಿದರು.…

ಹೊಸನಗರ ; ಮಲೆನಾಡು ಪ್ರದೇಶದ ಹಳ್ಳಿಗಳನ್ನು ಕಸ್ತೂರಿ ರಂಗನ್ ವರದಿ ಅನ್ವಯ ಪರಿಸರ ಸೂಕ್ಷ್ಮ ಪ್ರದೇಶದ ಪಟ್ಟಿಗೆ ಸೇರಿಸಬೇಕೆಂದು ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಸ್ಥಳೀಯರ ಅಭಿಪ್ರಾಯ ಪಡೆಯದೇ ಏಕಪಕ್ಷಿಯ ನಿರ್ಣಾಯವಾಗಿದ್ದು ಇದು…