
ಹೊಸನಗರದ ಯುವಕ ನಾಪತ್ತೆ !
ಹೊಸನಗರ : ಪಟ್ಟಣದ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಎಂಬ ಯುವಕ ಜೂನ್ 25ರಿಂದ ಕಾಣೆಯಾಗಿದ್ದಾನೆ. ಚಹರೆ : ಈತ 4 ಅಡಿ 8 ಇಂಚು ಎತ್ತರ, ತೆಳುವಾದ ಮೈಕಟ್ಟು, ಕೋಲುಮುಖ…
Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ : ಪಟ್ಟಣದ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಎಂಬ ಯುವಕ ಜೂನ್ 25ರಿಂದ ಕಾಣೆಯಾಗಿದ್ದಾನೆ. ಚಹರೆ : ಈತ 4 ಅಡಿ 8 ಇಂಚು ಎತ್ತರ, ತೆಳುವಾದ ಮೈಕಟ್ಟು, ಕೋಲುಮುಖ…

ಶಿವಮೊಗ್ಗ : ಕಾವೇರಿ ನದಿ ನೀರಿನ ಹಕ್ಕುಗಳ ರಕ್ಷಣೆಗೆ ಕರ್ನಾಟಕದ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಸಂಘಟನೆಗಳು ಜುಲೈ 31ರಂದು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತಯಾರಾಗಿವೆ. ಈ ಹೋರಾಟವನ್ನು ಯಾವುದೇ…

ಹೊಸನಗರ : ತಾಲೂಕಿನ ರಿಪ್ಪನ್ಪೇಟೆ ಕೆರೆಹಳ್ಳಿ ಹೋಬಳಿ ಕಛೇರಿಯಲ್ಲಿ ಉಪತಹಸೀಲ್ದಾರ್ ಗೌತಮ್ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ನಡೆಯಿತು. ಪಿಂಚಣಿ ಅದಾಲತ್ನಲ್ಲಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲ ವೇತನ,…

ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಮೋಟಾರ್ಸೈಕಲ್ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕನಿಗೆ ಶಿವಮೊಗ್ಗದ ನ್ಯಾಯಾಲಯ ₹25,000 ದಂಡ ವಿಧಿಸಿದೆ. ನಗರದ ಸೋಮಿನಕೊಪ್ಪ ರಸ್ತೆಯಲ್ಲಿ ವಿನೋಬನಗರ ಪೊಲೀಸ್ ಠಾಣೆಯ ಸಿಬ್ಬಂದಿ ವಾಹನ…

ಶಿವಮೊಗ್ಗ: ವಿಮಾನ ಟಿಕೆಟ್ ಬುಕಿಂಗ್ ಮಾಡಿಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಒಟ್ಟು ₹11.09 ಲಕ್ಷ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೈವೇಟ್…

ಹೊಸನಗರ: ಶಿವಮೊಗ್ಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಕೊಡಚಾದ್ರಿಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಹಾಗೂ ಭಕ್ತರು ಭೇಟಿ ನೀಡುತ್ತಾರೆ. ಕೊಲ್ಲೂರು ಮೂಕಾಂಬಿಕಾ ದೇವಿಯ ಮೂಲಸ್ಥಾನವೆಂದು ನಂಬಲಾಗಿರುವ ಕೊಡಚಾದ್ರಿ, ಆದಿ ಶಂಕರಾಚಾರ್ಯರು ಧ್ಯಾನ…

<p>ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚದ ಮುತ್ತಿನಕೆರೆಯಲ್ಲಿ ಮಂಗಳವಾರ ಮಧ್ಯಾಹ್ನ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ನೀರಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಹುಂಚ ಮಂಜುನಾಥನಗರ ನಿವಾಸಿ ಮಹೇಂದ್ರ ಎಂದು ಗುರುತಿಸಲಾಗಿದೆ. ಮಹೇಂದ್ರ ತನ್ನ ಸ್ನೇಹಿತರಾದ ಪ್ರದೀಪ, ಗೋವಿಂದ ಮತ್ತು ವಿನಾಯಕರೊಂದಿಗೆ ಒಟ್ಟಾಗಿ ಮುತ್ತಿನಕೆರೆಯಲ್ಲಿ ಮೀನು ಹಿಡಿಯುವ ಉದ್ದೇಶದಿಂದ ಬಂದಿದ್ದರು. ಈ ಸಂದರ್ಭದಲ್ಲಿ ಮಹೇಂದ್ರ ಕೆರೆಯ ದಂಡೆಯ ಮೇಲೆ ನಿಂತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಈಜು ಬಾರದ ಕಾರಣ ಆತ … <a title="ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು !" class="read-more" href="https://malnadtimes.com/a-young-man-who-had-gone-fishing-drowned/" aria-label="Read more about ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು !">Read more</a></p>

ಹೊಸನಗರ : ಗಾಳಿ ಸಹಿತ ಮಳೆಯಿಂದ ಮರ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಚಿಕಿತ್ಸೆಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ)…

<p>ಹೊಸನಗರ : ತಾಲೂಕಿನ ಎಲ್ಲಾ 30 ಗ್ರಾ.ಪಂ.ಗಳ ಮುಂದಿನ 5 ವರ್ಷಗಳ ಅವಧಿಗೆ ಚುನಾವಣೆ ನಡೆಸಲು ಕ್ಷೇತ್ರವಾರು ಮೀಸಲಾತಿಯನ್ನು ಶಿವಮೊಗ್ಗ ಜಿಲ್ಲಾಡಳಿತ ಪ್ರಕಟಗೊಳಿಸಿದ್ದು ಅದರ ಸಂಪೂರ್ಣ ವಿವರ ಇಲ್ಲಿದೆ. ಮೀಸಲಾತಿ ವಿವರ : ಪುರಪ್ಪೇಮನೆ ಗ್ರಾ.ಪಂ. : ಹರತಾಳು ಗ್ರಾ.ಪಂ. : ಮಾರುತಿಪುರ ಗ್ರಾ.ಪಂ. : ಎಂ. ಗುಡ್ಡೆಕೊಪ್ಪ ಗ್ರಾ.ಪಂ. ತ್ರಿಣಿವೆ ಗ್ರಾ.ಪಂ. : ಮುಂಬಾರು ಗ್ರಾ.ಪಂ. : ಕೋಡೂರು ಗ್ರಾ.ಪಂ. : ಚಿಕ್ಕಜೇನಿ ಗ್ರಾ.ಪಂ. : ಬಾಳೂರು ಗ್ರಾ.ಪಂ. : ರಿಪ್ಪನ್ಪೇಟೆ ಗ್ರಾ.ಪಂ. : ಕೆಂಚನಾಲ … <a title="ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ" class="read-more" href="https://malnadtimes.com/?p=19351" aria-label="Read more about ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ">Read more</a></p>

ಶಿವಮೊಗ್ಗ : ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿ, ದಾವಣಗೆರೆ ಮೂಲದ ಬಿಎಸ್ಎನ್ಎಲ್ ಮಾಜಿ ನೌಕರ ಸುರೇಶ್ (65) ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಮೃ*ತರು ಮಂಗಳೂರಿನ ಆಸ್ಪತ್ರೆಯಲ್ಲಿ…