Shivamogga<p>ಶಿವಮೊಗ್ಗ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘವು ವಿವಿಧ ಬೇಡಿಕೆಗಳ ಹಿನ್ನೆಲೆಯಲ್ಲಿ ಆಗಸ್ಟ್ 10ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಒಂದು ದಿನದ ಮುಷ್ಕರ ನಡೆಸಲಾಗುವುದು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ. ಪ್ರೇಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಗಸ್ಟ್ 10ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಆರಂಭವಾಗಲಿದ್ದು, ಜಿಲ್ಲೆಯ ವಿವಿಧ … <a title="ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್; ಡಿಸಿ ಕಚೇರಿ ಎದುರು ಪ್ರತಿಭಟನೆ" class="read-more" href="https://malnadtimes.com/?p=19868" aria-label="Read more about ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್; ಡಿಸಿ ಕಚೇರಿ ಎದುರು ಪ್ರತಿಭಟನೆ">Read more</a></p>
09 ಆಗಸ್ಟ್ 20262 ನಿಮಿಷ ಓದು