ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿ, 15 ಜನರಿಗೆ ಗಂಭೀರ ಗಾಯ

0 1,055

ಕೊಪ್ಪ : ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ತಾಲೂಕಿನ ಗುಡ್ಡೆತೋಟ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು, ಈ ವೇಳೆ 34 ಜನ ಮಾಲಾಧಾರಿಗಳಲ್ಲಿ 15 ಜನರಿಗೆ ಗಂಭೀರ ಗಾಯವಾಗಿದೆ. ಇವರೆಲ್ಲರೂ ಮೈಸೂರು ಮೂಲದವರಾಗಿದ್ದು ಗಾಯಾಳುಗಳನ್ನು ಶೃಂಗೇರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Leave A Reply

Your email address will not be published.

error: Content is protected !!