ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವಾಗ ಏಕಾಏಕಿ ಬಂದ ವಿದ್ಯುತ್, ಲೈನ್ ಮ್ಯಾನ್ ಸಾವು !
ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವಾಗ ಏಕಾಏಕಿ ಬಂದ ವಿದ್ಯುತ್, ಲೈನ್ ಮ್ಯಾನ್ ಸಾವು !
ಎನ್.ಆರ್. ಪುರ : ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಮೃತಪಟ್ಟ ಘಟನೆ ಬಾಳೆಹೊನ್ನೂರು ಸಮೀಪದ ಸಿಗೋಡು ಗ್ರಾಮದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಮಹದೇವ್ (30) ವಿದ್ಯುತ್ ಶಾಕ್ ನಿಂದ ಮೃತಪಟ್ಟ ಲೈನ್ ಮ್ಯಾನ್.
ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿಗೆ ನಾಲ್ವರು ಲೈನ್ ಮ್ಯಾನ್ ಹಾಗೂ ಅಧಿಕಾರಿಗಳು ರಿಪೇರಿಗೆ ತೆರಳಿದ್ದ ವೇಳೆ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವಾಗ ಏಕಾಏಕಿ ಬಂದ ಕರೆಂಟ್ ನಿಂದ ಈ ಅವಘಡ ಸಂಭವಿಸಿದೆ.