ಚಿಕ್ಕಮಗಳೂರು : ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಗೋಪಾಲ್ ಕೃಷ್ಣ ಬಿ ರವರು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿರುವ ಕನಕ ಭವನ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ, ವಧು ವರರಾದ ಕಾವ್ಯ ಮತ್ತು ರಾಜೇಶ್ ರವರಿಗೆ ಮದುವೆಯ ಶುಭಾಶಯ ಕೋರಿ. ನಂತರ ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಹಾಗೂ ಮತದಾನದ ಮಹತ್ವದ ಕುರಿತು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಲ್ಯಾಣ ಮಂಟಪದಲ್ಲಿ ಮದುವೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೂ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಂಜುನಾಥ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…
ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಹೊಸನಗರ: ಪಟ್ಟಣದ ಹೈಸ್ಕೂಲ್ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ ಶೇ. 72.36 ಮತ ಚಲಾವಣೆಯಾಗಿದೆ.…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…