ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಮದ್ಯಪಾನ ಮಾಡುತ್ತಲೇ ಮನಬಂದಂತೆ ಥಳಿಸಿದ ಗುಂಪು

ಕೊಪ್ಪ : ಐದು ಸಾವಿರ ಸಾಲ ಪಡೆದಿದ್ದ ಯುವಕ ಸಾಲ ಹಿಂದಿರುಗಿಸಿಲ್ಲ ಎಂದು ಆರೋಪಿಸಿ ಯುವಕರ ಗುಂಪೊಂದು ಮದ್ಯಪಾನ ಮಾಡುತ್ತಾ ಸಾಲ ಪಡೆದವನ ಕೈ ಕಾಲು ಕಟ್ಟಿ, ಹಲ್ಲೆ ನಡೆಸಿರುವ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಕೊಪ್ಪ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಸೋಮ್ಲಾಪುರ ರಸ್ತೆಯ ಪ್ಲಾಂಟೇಶನ್ ನಲ್ಲಿ ಐವರು ಯುವಕರ ಗುಂಪು ಕೆಲ ದಿನಗಳ ಹಿಂದೆ ಐದು ಸಾವಿರ ಸಾಲ ಪಡೆದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿದ್ದಲ್ಲದೆ ಮದ್ಯಪಾನ ಮಾಡುತ್ತಲೇ ಮನಬಂದಂತೆ ಥಳಿಸಿದ್ದಾರೆ. … Continue reading ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಮದ್ಯಪಾನ ಮಾಡುತ್ತಲೇ ಮನಬಂದಂತೆ ಥಳಿಸಿದ ಗುಂಪು