ಎನ್.ಆರ್.ಪುರ: ಸಾಲ (Loan) ಬಾಧೆ ತಾಳಲಾರದೆ ಮನನೊಂದು ರೈತನೋರ್ವ (Farmer) ಆತ್ಮಹತ್ಯೆಗೆ (Suicide) ಶರಣಾದ ಘಟನೆ ತಾಲೂಕಿನ ಕೊನೋಡಿ ಗ್ರಾಮದ ಹಳ್ಳಿಬೈಲಿನಲ್ಲಿ ನಡೆದಿದೆ.
ಎಚ್.ಎಸ್.ವಿಜಯ (64) ಮೃತ ರೈತ. ಜಮೀನು ಅಭಿವೃದ್ದಿಗಾಗಿ ಬ್ಯಾಂಕ್, ಸೊಸೈಟಿ ಹಾಗೂ ಇತರ ಕಡೆಗಳಲ್ಲಿ ಲಕ್ಷಾಂತರ ರೂ. ಸಾಲ ಮಾಡಿದ್ದ ಈತ, ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ ಮನೆಬಿಟ್ಟ ವಿಜಯ ಹಿಂತಿರುಗಿರಲಿಲ್ಲ. ಭಾನುವಾರ ಬೆಳಿಗ್ಗೆ ಅವರ ತೋಟದ ಪಕ್ಕದಲ್ಲಿ ಹರಿಯುವ ಹಳ್ಳದ ಸಮೀಪಕ್ಕೆ ಪಂಪ್ಸೆಟ್ ಆನ್ ಮಾಡಲು ಹೋಗಿದ್ದ ಗ್ರಾಮಸ್ಥರೊಬ್ಬರಿಗೆ ವಿಜಯ ಮರವೊಂದಕ್ಕೆ ನೇಣು ಬಿಗಿಕೊಂಡಿರುವ ಸ್ಥಿತಿಯಲ್ಲಿ ಕಂಡುಬಂದಿದೆ. ಕೂಡಲೇ ಮನೆಯವರಿಗೆ ವಿಷಯ ತಿಳಿಸಿದ್ದಾರೆ.
ಮೃತ ರೈತ ವಿಜಯ ಅವರ ಪುತ್ರ ಮಿಥುನ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ರೈತ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…