ಹೆಲ್ಮೆಟ್ ಹಾಕದ ವಕೀಲನ ಮೇಲೆ ಹಲ್ಲೆ ; ಪಿಎಸ್ಐ ಸೇರಿ 6 ಮಂದಿ ಸಸ್ಪೆಂಡ್ !

ಚಿಕ್ಕಮಗಳೂರು : ಹೆಲ್ಮೆಟ್ (Helmet) ವಿಚಾರವಾಗಿ ವಕೀಲರೊಬ್ಬರ (Lawyer) ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಚಿಕ್ಕಮಗಳೂರು (Chikkamagaluru) ನಗರ ಪೊಲೀಸ್ ಠಾಣೆಯ (Police station) ಪಿಎಸ್ಐ ಮಹೇಶ್ ಪೂಜಾರಿ ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಸ್ಪಿ ವಿಕ್ರಂ ಅಮ್ಟೆ ಆದೇಶಿಸಿದ್ದಾರೆ. ಹೆಲ್ಮೆಟ್ ವಿಚಾರವಾಗಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಲಾಗಿತ್ತು. ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ಠಾಣೆ ಮುಂದೆ ಜಮಾಯಿಸಿದ್ದ ವಕೀಲರು ಆಕ್ರೋಶ ಹೊರಹಾಕಿದ್ದರು. … Continue reading ಹೆಲ್ಮೆಟ್ ಹಾಕದ ವಕೀಲನ ಮೇಲೆ ಹಲ್ಲೆ ; ಪಿಎಸ್ಐ ಸೇರಿ 6 ಮಂದಿ ಸಸ್ಪೆಂಡ್ !