ಅಜ್ಜಂಪುರ : ಎತ್ತಿನಗಾಡಿ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಪಟ್ಟಣದಲ್ಲಿ ಶನಿವಾರ ನಡೆದಿದೆ.
ಮೃತ ಯುಕವನ್ನ ಭರತ್ (25) ಎಂದು ಗುರುತಿಸಲಾಗಿದೆ. ಅಜ್ಜಂಪುರದಲ್ಲಿ ಜೋಡಿ ಎತ್ತಿನಗಾಡಿ ಸ್ಪರ್ಧೆ ನಡೆಯುತ್ತಿತ್ತು. ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಘಟನೆ ನಡೆದಿದೆ.
ಫೈನಲ್ ಸುತ್ತಿನ ಅಂತಿಮ ಸ್ಪರ್ಧೆಯಲ್ಲಿ ನೊಗ ಹಿಡಿಯಲು ಭರತ್ ಹೋಗಿದ್ದ ಈ ವೇಳೆ ವೇಗವಾಗಿದ್ದ ಎತ್ತಿನಗಾಡಿ ನೊಗ ತಲೆಗೆ ಹೊಡೆದು ಸಾವನ್ನಪ್ಪಿದ್ದಾನೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…