ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಚಿಕ್ಕಮಗಳೂರು : ಕಾಂಗ್ರೆಸ್ ಗೆಲುವು
ಎಚ್.ಡಿ. ತಮ್ಮಯ್ಯ ಕಾಂಗ್ರೆಸ್ : 85054
ಸಿ.ಟಿ.ರವಿ ಬಿಜೆಪಿ : 79128
ಜೆಡಿಎಸ್ : 1763
ಗೆಲುವಿನ ಅಂತರ : 5926
ಕಡೂರು :ಕಾಂಗ್ರೆಸ್ ಗೆಲುವು
ಕೆ.ಎಸ್. ಆನಂದ್ : ಕಾಂಗ್ರೆಸ್ : 75476
ಬೆಳ್ಳಿ ಪ್ರಕಾಶ್ : ಬಿಜೆಪಿ : 63469
ವೈವಿಎಸ್ ದತ್ತ : ಜೆಡಿಎಸ್ : 26837
ಗೆಲುವಿನ ಅಂತರ : 12007
ತರೀಕೆರೆ : ಕಾಂಗ್ರೆಸ್ ಗೆಲುವು
ಶ್ರೀನಿವಾಸ್ : ಕಾಂಗ್ರೆಸ್ : 63086
ಡಿ.ಎಸ್.ಸುರೇಶ್ : ಬಿಜೆಪಿ : 50955
ಗೋಪಿಕೃಷ್ಣ : ಪಕ್ಷೇತರ : 35468
ಗೆಲುವಿನ ಅಂತರ : 12131
ಶೃಂಗೇರಿ : ಕಾಂಗ್ರೆಸ್ ಗೆಲುವು
ಟಿ ಡಿ ರಾಜೇಗೌಡ : ಕಾಂಗ್ರೆಸ್ : 59171
ಡಿ.ಎನ್.ಜೀವರಾಜ್ : ಬಿಜೆಪಿ : 58970
ಸುಧಾಕರ ಶೆಟ್ಟಿ : ಜೆಡಿಎಸ್ : 19417
ರಾಜನ್ ಗೌಡ: ಆಮ್ ಆದ್ಮಿ -1150
ಕೆ.ಎಂ ಗೋಪಾಲ: ಬಿಎಸ್ಪಿ- 818
ಅಂತರ : 201
ಮೂಡಿಗೆರೆ : ಕಾಂಗ್ರೆಸ್ ಗೆಲುವು
ನಯನಾ ಮೋಟಮ್ಮ : ಕಾಂಗ್ರೆಸ್ : 50843
ದೀಪಕ್ ದೊಡ್ಡಯ್ಯ : ಬಿಜೆಪಿ : 50121
ಎಂ.ಪಿ.ಕುಮಾರಸ್ವಾಮಿ : ಜೆಡಿಎಸ್ : 26038
ಅಂತರ : 722
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…
ರಿಪ್ಪನ್ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…
ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…