ತರೀಕೆರೆ: ಪಟಾಕಿ (Cracker) ಸಿಡಿದು ಯುವಕ ಸಾವನ್ನಪ್ಪಿರುವ (Died) ಘಟನೆ ತರೀಕೆರೆ (Tharikere) ತಾಲೂಕಿನ ಸುಣ್ಣದಹಳ್ಳಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಸುಣ್ಣದಹಳ್ಳಿಯ ಪ್ರದೀಪ್ (30) ಎಂದು ಗುರುತಿಸಲಾಗಿದೆ. ದೀಪಾವಳಿ (Deepavali) ಸಂದರ್ಭದಲ್ಲಿದ್ದ ಪ್ರದೀಪ್ ಹಾಗೂ ಮನೆಮಂದಿ ಅಡಿಕೆ ಗೋಟು (ಕಲ್ಲು ಆಟಂಬಾಂಬ್) ಬಾಕ್ಸ್ ಪ್ರದೀಪ್ ಕುರ್ಚಿಯ ಕೆಳಗೆ ಇಟ್ಟುಕೊಂಡಿದ್ದರು. ಈ ವೇಳೆ ಬೇರೆ ಪಟಾಕಿಯ ಕಿಡಿ ಸಿಡಿದು ಕಲ್ಲು ಆಟಂಬಾಂಬ್ ಸ್ಫೋಟಗೊಂಡಿದೆ. ಪಟಾಕಿ ಸಿಡಿದ ರಭಸಕ್ಕೆ ಪ್ರದೀಪ್ ನೆಲದಿಂದ 5 ಅಡಿ ಹಾರಿ ಕೆಳಗೆ ಬಿದ್ದಿದ್ದಾರೆ.
ಪಟಾಕಿ ಸ್ಪೋಟದಿಂದ ಜೊತೆಗಿದ್ದ ಪ್ರದೀಪ್ ಅಣ್ಣನ ಮಗ ಕುಶಲ್(12), ಪಕ್ಕದ ಮನೆಯ ದರ್ಶನ್ (19), ಷಣ್ಮುಖ (12) ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಮನೆಯ ಕಿಟಕಿ ಗಾಜುಗಳು ಪುಡಿಯಾಗಿವೆ. ಈ ಬಗ್ಗೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…