ಚಿಕ್ಕಮಗಳೂರು : ಹಿರೇಮಗಳೂರು ಶ್ರೀ ಕೋದಂಡ ರಾಮಚಂದ್ರಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ಮಂಗಳವಾರ ನಮ್ಮ ಸ್ನೇಹಲೋಕ ಹಿರೇಮಗಳೂರು ಹಾಗೂ ಶ್ರೀ ಪ್ರಭುಲಿಂಗ ಪ್ರೌಢಶಾಲೆ ಹಳೆಯ ವಿದ್ಯಾರ್ಥಿ ವೃಂದದ ಸದಸ್ಯರು ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ತಂಪುಪಾನೀಯ ವಿತರಿಸಿ ಬಾಯಾರಿಕೆ ನಿವಾರಿಸಿದರು.
ಬಳಿಕ ಮಾತನಾಡಿದ ವೃಂದದ ಸದಸ್ಯ ಲೋಕೇಶ್, ಕಳೆದ ಹಲವಾರು ವರ್ಷಗಳಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕುಡಿಯುವ ನೀರು, ಟಿವಿ ಸೇರಿದಂತೆ ಇನ್ನಿತರೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿದ್ದು ಇದೇ ಪ್ರಥಮ ಬಾರಿಗೆ ಸದಸ್ಯರುಗಳು ಒಗ್ಗಟ್ಟಾಗಿ ಭಕ್ತಾದಿಗಳಿಗೆ ಪಾನೀಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ವೃಂದದ ಕೃಷ್ಣಕುಮಾರ್, ನಾಗರಾಜ್, ಶೇಷೇಗೌಡ, ಗಂಗಾಧರ್, ಜಗದೀಶ್, ಹರೀಶ್, ಮಂಗಳ, ರೇಖಾ, ಬಸವರಾಜ್, ಪೂರ್ಣಿಮಾ ಮತ್ತಿತರರು ಹಾಜರಿದ್ದರು.
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…