ಕಡೂರು : ಅಕ್ರಮ ಗೋ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಲ್ಲೇಶಪ್ಪ, ಲಕ್ಷ್ಮಣ, ಸಂದೀಪ್, ಕೆಂಚಯ್ಯ, ರಂಗಸ್ವಾಮಿ ಮತ್ತು ಚಂದ್ರಪ್ಪ ಎಂಬ ಆರು ಜನ ಆರೋಪಿಗಳನ್ನು ಸಖರಾಯಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ 60 ಕೆಜಿ ಗೋ ಮಾಂಸ ವಶಕ್ಕೆ ಪಡೆದು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…
ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…