ಕಡೂರು : ವಿಧಾನಸಭೆ ಚುನಾವಣೆ ಹಿನ್ನೆಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದು, ಮತದಾರರನ್ನು ಸೆಳೆಯೋದಕ್ಕೆ ಜೆಡಿಎಸ್ ಅಭ್ಯರ್ಥಿಯು ಕೊಂಡೊಯ್ಯುತ್ತಿದ್ದ 9 ಲಕ್ಷ ನಗದು ಜಪ್ತಿ ಮಾಡಲಾಗಿದೆ.
ಕಡೂರು ತಾಲೂಕಿನ ಬಸವನಹಳ್ಳಿ ಚೆಕ್ಪೋಸ್ಟ್ನಲ್ಲಿ ಕಡೂರು ಜೆಡಿಎಸ್ ಅಭ್ಯರ್ಥಿ ಧನಂಜಯ್ ಅವರಿಗೆ ಸೇರಿದೆ ಎನ್ನಲಾದ 9 ಲಕ್ಷ ಹಣವನ್ನು ಅಧಿಕಾರಿಗಳು ಹಾಗೂ ಪೊಲೀಸರು ಸೀಜ್ ಮಾಡಿದ್ದು, ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚುನಾವಣಾ ಕಣದಲ್ಲಿ ಗಿಫ್ಟ್ ಪಾಲಿಟಿಕ್ಸ್, ಲಕ್ಷಾಂತರ ಮೌಲ್ಯದ ದ್ವಿಚಕ್ರ ವಾಹನಗಳು ಜಪ್ತಿ
ಚಿಕ್ಕಮಗಳೂರು : ಚುನಾವಣಾ ಕಣದಲ್ಲಿ ಗಿಫ್ಟ್ ಪಾಲಿಟಿಕ್ಸ್ ಜೋರಾಗಿದ್ದು, ಕಡೂರು ತಾಲೂಕಿನ ಬೀರೂರು ಪಟ್ಟಣದ ಗೋದಾಮಿನಲ್ಲಿ ಇಟ್ಟಿದ್ದ150,000 ಮೌಲ್ಯದ ಫ್ಯಾನ್, ಕುಕ್ಕರ್ ಮಿಕ್ಸರ್ನ್ನು ಸೀಜ್ ಮಾಡಲಾಗಿದೆ. ಇನ್ನುಬ ಇದೇ ಸಂದರ್ಭದಲ್ಲಿ ಜಿಲ್ಲೆಯ ಚೌಳಿ ಹಿರಿಯೂರು ಚೆಕ್ ಪೋಸ್ಟ್ ಬಳಿ ಗೂಡ್ಸ್ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ17.94ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…