ಕೊಪ್ಪ: ಕುಡಿದ ಮತ್ತಲ್ಲಿ ಕಾಂಗ್ರೆಸ್ ಮುಖಂಡರು ಗುಂಡಾಗಿರಿ ನಡೆಸಿರುವ ಘಟನೆ ಜಿಲ್ಲೆಯ ತಾಲೂಕಿನ ದೇವಗೋಡು ಗ್ರಾಮದಲ್ಲಿ ನಡೆದಿದೆ.
ತಡರಾತ್ರಿ ಹಳೆ ವೈಷಮ್ಯದ ಹಿನ್ನೆಲೆ ಶೃಂಗೇರಿ ತಾಲೂಕಿನ ಕಾಂಗ್ರೆಸ್ ಮುಖಂಡರಾದ ರಮೇಶ್, ಸಂದರ್ಶ, ಸುಧಾಕರ್, ಸುಂದರೇಶ್ ಕುಡಿದ ಮತ್ತಿನಲ್ಲಿ ದೇವಗೋಡು ಗ್ರಾಮದ ರಾಧಮ್ಮ ಅವರ ಮನೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಅಲ್ಲದೇ ಮನೆಯ ಮುಂದಿದ್ದ ಬಾಳೆ, ಕಾಫಿ ಗಿಡಗಳನ್ನು ಕಡಿದು ಹಾಕಿ ದುಷ್ಕೃತ್ಯ ಮೆರೆದಿದ್ದಾರೆ.
ಕಾಂಗ್ರೆಸ್ ಮುಖಂಡರು ನಡೆಸಿದ ಕೃತ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಲ್ವರ ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…