Categories: Mudigere

ಇಲ್ಲಿ ರಸ್ತೆ ಇಲ್ಲದೇ ತೆಪ್ಪದಲ್ಲಿ ಸಂಚಾರ ; ಹಲವು ವರ್ಷಗಳಿಂದ ‘ತಪ್ಪದ ತೆಪ್ಪದ’ ಸಂಚಾರ !

ಮೂಡಿಗೆರೆ: ರಸ್ತೆ ಸೌಕರ್ಯ ಇಲ್ಲದ ಕಾರಣ ತಾಲ್ಲೂಕಿನ ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ತೆಪ್ಪದಲ್ಲೇ ಓಡಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಅಮ್ತಿ ಹೊಳೆಕೂಡಿಗೆಯಲ್ಲಿ ನಾಲ್ಕು ಮಲೆಕುಡಿಯ ಕುಟುಂಬಗಳು ವಾಸವಾಗಿದ್ದು ಮನೆಗಳ ಸುತ್ತ ಭದ್ರಾನದಿ ಆವರಿಸಿರುವುದರಿಂದ ಮುಖ್ಯ ರಸ್ತೆಗೆ ಸಂಪರ್ಕ ಇಲ್ಲದಂತಾಗಿದೆ.

ಮನೆ ಕಟ್ಟಲು ಮರಳು, ಇಟ್ಟಿಗೆ ಮುಂತಾದ ಕಚ್ಚಾವಸ್ತುಗಳನ್ನು ತೆಪ್ಪದಲ್ಲೆ ತರಬೇಕಾಗಿದೆ. 2015 ರಿಂದ ರಸ್ತೆಗಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ರಸ್ತೆ ಅಥವಾ ತೂಗು ಸೇತುವೆ ನಿರ್ಮಾಣವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.


ಹಲವು ಅಧಿಕಾರಿಗಳು, ಜನಪ್ರತಿನಿಗಳು ಗ್ರಾಮಕ್ಕೆ ಬಂದರೂ ಕೇವಲ ಭರವಸೆ ನೀಡಿ ಹೋಗುತ್ತಾರೆ. ಜನಪ್ರತಿನಿಗಳ, ಅಧಿಕಾರಿಗಳ ಭರವಸೆ ಕೇಳಿ ಸಾಕಾಗಿದೆ. ಆದ್ದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Malnad Times

Recent Posts

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

19 mins ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

9 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

19 hours ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

19 hours ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

20 hours ago

ಹಸೆಮಣೆ ಏರುವ‌ ಮುನ್ನ ಹಕ್ಕು ಚಲಾಯಿಸಿದ ವಧು

ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…

21 hours ago