ಮೂಡಿಗೆರೆ : ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ಶನಿವಾರ ನಡೆದಿದೆ.
ಮೃತ ಬಾಲಕರನ್ನು ತನ್ಮಯ್ (17) ಮತ್ತು ಕಿಶೋರ್ (12) ಎಂದು ಗುರುತಿಸಲಾಗಿದೆ. ಹಾಸನದಿಂದ ಕೂಲಿ ಕೆಲಸಕ್ಕೆ ಮೂಡಿಗೆರೆಗೆ ಬಂದಿದ್ದರು ಎಂದು ತಿಳಿದುಬಂದಿದೆ . ಮೂವರಲ್ಲಿ ಓರ್ವ ಬಾಲಕ ಬಚಾವ್ ಆಗಿದ್ದಾನೆ.
ಕೆರೆಯಲ್ಲಿ ಸಿಲುಕಿದ್ದ ಓರ್ವ ಬಾಲಕ ಹರಸಾಹನ ಪಟ್ಟು ಬಚಾವ್ ಮಾಡಲಾಗಿದೆ. ಇಬ್ಬರ ಮೃತದೇಹವನ್ನ ಸ್ಥಳಿಯರು ಹೊರತೆಗೆದಿದ್ದಾರೆ. ಸ್ಥಳೀಯ ಈಜು ತಜ್ಞರು ಹಾಗೂ ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…