SHIVAMOGGA | 2024-25ನೇ ಸಾಲಿಗೆ ಸರ್ಕಾರದ ಆದೇಶದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIR)ಯನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ರೈತರು ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆ ಸುರಿದಿದೆ ?
ರೈತರು ನೋಂದಾವಣೆಗೆ ಅವಶ್ಯ ದಾಖಲೆಯಾದ ಪ್ರಸ್ತುತ ಸಾಲಿನ ಪಹಣಿ (RTC), ಬ್ಯಾಂಕ್ ಪಾಸ್ಬುಕ್ ಪ್ರತಿ, ಆಧಾರ್ ಕಾರ್ಡ್, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಬ್ಯಾಂಕ್ಗಳಿಗೆ ಅಥವಾ ಸಮೀಪದ ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆ ಕಛೇರಿಗಳನ್ನು ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ತಾಲ್ಲೂಕುವಾರು ದೂರವಾಣಿ ಸಂಖ್ಯೆಗಳು :
- ಶಿವಮೊಗ್ಗ : 08182-270415
- ಭದ್ರಾವತಿ : 08282-26239
- ಶಿಕಾರಿಪುರ : 08187-223544
- ಸೊರಬ : 08184-272112
- ಸಾಗರ : 08183-226193
- ತೀರ್ಥಹಳ್ಳಿ : 08181-228151
- ಹೊಸನಗರ : 08185-221364
HOSANAGARA | ಭಾರಿ ಮಳೆಗೆ ರಾ.ಹೆ.ಯಲ್ಲಿ ಗುಡ್ಡ ಕುಸಿತ, ಸಂಚಾರ ಅಸ್ತವ್ಯಸ್ತ !
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?