Hosanagara

ಕುವೆಂಪು ವಸತಿ ವಿದ್ಯಾಶಾಲೆಯ ವಿದ್ಯಾರ್ಥಿ ದೇಶಿಕ್ ಚರಣ್ ರಾಜ್ಯ ಮಟ್ಟಕ್ಕೆ ಆಯ್ಕೆ

ಹೊಸನಗರ ; ಇತ್ತಿಚಿಗೆ ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ನಡೆದ ವಚನ ಪ್ರತಿಭೋತ್ಸವದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಹೊಸನಗರದ ಕುವೆಂಪು ವಸತಿ ವಿದ್ಯಾಶಾಲೆಯ 8ನೇ ತರಗತಿ ವಿದ್ಯಾರ್ಥಿ ದೇಶಿಕ್ ಚರಣ್‌ ವಚನ ಗಾಯನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅಭಿನಂದನೆ ;

📢 Stay Updated! Join our WhatsApp Channel Now →

ಹೊಸನಗರ ತಾಲ್ಲೂಕಿಗೆ ಕೀರ್ತಿ ತಂದಿರುವ ದೇಶಿಕ್ ಚರಣ್‌ರಿಗೆ ಕುವೆಂಪು ವಿದ್ಯಾಶಾಲೆಯ ಮುಖ್ಯೋಪಾಧ್ಯಾಯರು ಹಾಗು ಸಿಬ್ಬಂದಿಗಳು ಹಾಗು ಆಡಳಿತ ಮಂಡಳಿ ಶುಭ ಹಾರೈಸಿ ಅಭಿನಂದಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>