ರೈತರೇ ಗಮನಿಸಿ, ಈ ದಿನಾಂಕದೊಳಗೆ ಕೃಷಿ ನೀರಾವರಿ ಪಂಪ್‌ಸೆಟ್ ಸ್ಥಾವರಕ್ಕೆ ಆಧಾರ್ ಲಿಂಕ್ ಮಾಡೋದು ಕಡ್ಡಾಯ, ನಿರ್ಲಕ್ಷ್ಯ ಮಾಡಿದ್ರೆ ಏನಾಗುತ್ತೆ ಗೊತ್ತಾ ?

Written by Mahesh Hindlemane

Published on:

HOSANAGARA | ಹೊಸನಗರ ಉಪವಿಭಾಗದ ವ್ಯಾಪ್ತಿಯ ಎಲ್ಲಾ ಕೃಷಿ ನೀರಾವರಿ ಪಂಪ್‌ಸೆಟ್ ಸ್ಥಾವರಕ್ಕೆ ಸರ್ಕಾರದ ಸಬ್ಸಿಡಿ ಸೌಲಭ್ಯ ಪಡೆಯುವ ಸಲುವಾಗಿ ಆಧಾರ್ ಕಾರ್ಡ್ ಜೋಡಣೆ ಮಾಡಬೇಕಾಗಿರುವುದು ಕಡ್ಡಾಯವಾಗಿದೆ.

WhatsApp Group Join Now
Telegram Group Join Now
Instagram Group Join Now

ಗ್ರಾಹಕರು ಮೆಸ್ಕಾಂ ಉಪವಿಭಾಗ ಕಛೇರಿ ಹೊಸನಗರ, ರಿಪ್ಪನ್‌ಪೇಟೆ ಶಾಖಾ ಕಛೇರಿ ಹಾಗೂ ನಗರ ಶಾಖಾ ಕಛೇರಿಗಳಿಗೆ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಆಧಾರ್ ಲಿಂಕ್ ಇರುವ ಮೊಬೈಲ್ ನೊಂದಿಗೆ ಜು.13 ರೊಳಗೆ ಖುದ್ದು ಹಾಜರಾಗಿ ಆಧಾರ್ ಲಿಂಕ್ ಮಾಡಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಪತ್ರಿಕಾ ಪ್ರಕಟಣೆ ಮೂಲಕ ಹೊಸನಗರ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Leave a Comment