Ripponpet | ಶ್ರೀಸಿದ್ದಿವಿನಾಯಕ ಸ್ವಾಮಿ ರಥ ನಿರ್ಮಾಣಕ್ಕೆ ಮರದ ಪರಿಕರಗಳ ಆಗಮನ, ಅದ್ದೂರಿ ಸ್ವಾಗತ


ರಿಪ್ಪನ್‌ಪೇಟೆ: ಇಲ್ಲಿನ ಇತಿಹಾಸ ಪ್ರಸಿದ್ದ ವರಸಿದ್ದಿವಿನಾಯಕ ಸ್ವಾಮಿಯ ರಥೋತ್ಸವ ನಡೆಸುವ ಸಂಕಲ್ಪದಂತೆ ಇಂದು ರಥ ನಿರ್ಮಾಣಕ್ಕಾಗಿ ಮರದ ಪರಿಕರಗಳನ್ನು ಊರ ಪ್ರವೇಶ ಮಾಡುತ್ತಿದ್ದಂತೆ ಭಕ್ತಧಿಗಳು ದೇವಸ್ಥಾನ ಧರ್ಮದರ್ಶಿ ಸಮಿತಿಯವರು ವಿನಾಯಕ ವೃತ್ತದಲ್ಲಿ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ದೇವಸ್ಥಾನದವರೆಗೆ ಮೆರವಣಿಗೆ ಮೂಲಕ ತರಲಾಯಿತು.


ಈ ಸಂದರ್ಭದಲ್ಲಿ ಸಿದ್ದಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್,
ವೈ.ಜೆ.ಕೃಷ್ಣ, ಮಂಜಪ್ಪ, ಕಗ್ಗಲಿ ಲಿಂಗಪ್ಪ, ಡಿ.ಈ.ಮಧುಸೂದನ್, ಎಸ್.ಎನ್.ಬಾಲಚಂದ್ರ,
ತುಳೋಜಿರಾವ್, ಜಿ.ಎಸ್.ಶ್ರೀವಾಸ, ಹೆಚ್.ಎಸ್.ಸುಧೀಂದ್ರ ಹೆಬ್ಬಾರ್, ಸತೀಶ್ ಕಿಣಿ, ವನಮಾಲ ರಾಘವೇಂದ್ರ, ಜಯಲಕ್ಷ್ಮಿ ಮೋಹನ್, ಇನ್ನಿತರರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago