ಮಲಗಿದ್ದಾಗಲೇ ಸಾವನ್ನಪ್ಪಿದ ಅರಣ್ಯ ರಕ್ಷಕ !

Written by malnadtimes.com

Published on:

ತೀರ್ಥಹಳ್ಳಿ : ತಾಲ್ಲೂಕಿನಲ್ಲಿ ಅರಣ್ಯ ರಕ್ಷಕರಾಗಿ (Forest Guard) ಸೇವೆ ಸಲ್ಲಿಸುತ್ತಿದ್ದ ಬಸವರಾಜು (34) ಬೆಜ್ಜವಳ್ಳಿಯ (Bejjavalli) ತಮ್ಮ ವಾಸದ ಮನೆಯಲ್ಲಿ ಮಲಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

WhatsApp Group Join Now
Telegram Group Join Now
Instagram Group Join Now

ಬಸವರಾಜು ದಬ್ಬಣಗದ್ದೆ, ಮಹಿಷಿ, ಮಂಡಗದ್ದೆ ಸೇರಿದಂತೆ ಅನೇಕ ಕಡೆಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನವರಾದ ಬಸವರಾಜು, ಕಳೆದ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿಯನ್ನು ಅಗಲಿದ್ದಾರೆ.

Read More

Adike Price 28 ಮೇ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

BSNL ನೆಟ್‌ವರ್ಕ್ ಸಮಸ್ಯೆ, ಟವರ್ ಏರಿ ಪ್ರತಿಭಟಿಸಿದ ಗ್ರಾಮಸ್ಥರು

Leave a Comment