ಸಾಗರ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಣೆ

Written by Mahesha Hindlemane

Published on:

ಸಾಗರ ; ತಾಲೂಕಿನಾದ್ಯಂತ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜು.4) ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಸಾಗರ ತಹಸೀಲ್ದಾರ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇನ್ನೂ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ಇಂದು (ಶುಕ್ರವಾರ) ರಜೆ ಘೋಷಿಸಿ ಈಗಾಗಲೇ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

Leave a Comment