ಭಾರೀ ಮಳೆ ; ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ !

Written by Mahesha Hindlemane

Published on:

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 5 ತಾಲೂಕಿನ ಶಾಲೆಗಳಿಗೆ ನಾಳೆ (ಜು.3) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಜಿಲ್ಲೆಯ ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ, ಮೂಡಿಗೆರೆ ತಾಲೂಕು ವ್ಯಾಪ್ತಿಯ ಹಾಗೂ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಜಾಗರ, ಖಾಂಡ್ಯ, ಆಲ್ದೂರು ಮತ್ತು ವಸ್ತಾರೆ ಹೋಬಳಿಯ ಶಿಶುಪಾಲನ ಕೇಂದ್ರಗಳು, ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜು. 3 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಆದೇಶಿಸಿದ್ದಾರೆ.

Leave a Comment