BREAKING NEWS | ಭಾರಿ ಮಳೆ ಹಿನ್ನೆಲೆ ; ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಇಂದು ರಜೆ !

Written by Mahesha Hindlemane

Published on:

ಹೊಸನಗರ : ತಾಲ್ಲೂಕಿನಾದ್ಯಂತ ಅತಿಯಾದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಇಂದು (ಜು.06) ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಪಿ.ಯು. ಕಾಲೇಜುಗಳಿಗೆ ರಜೆ ಘೋಷಿಸಿ ಹೊಸನಗರ ತಹಸೀಲ್ದಾರ್ ಭರತ್‌ರಾಜ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ರಜೆ ದಿನದಂದು ನಡೆಯಬೇಕಾಗಿದ್ದ, ಪಾಠ ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ತಿಳಿಸಲಾಗಿದೆ.

Leave a Comment