ಮುಂದುವರೆದ ವರ್ಷಧಾರೆ ; ಕಾಫಿನಾಡಿನ 6 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ !

Written by Mahesha Hindlemane

Updated on:

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ವರ್ಷಧಾರೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ನಾಳೆ (ಜು.4) ರಜೆ ಘೋಷಣೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಳಸ, ಶೃಂಗೇರಿ, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಶಿಶುಪಾಲನ ಕೇಂದ್ರಗಳು, ಅಂಗನವಾಡಿ ಮತ್ತು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜುಲೈ 4ರ ಶುಕ್ರವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶಿಸಿದ್ದಾರೆ.

Leave a Comment