Ripponpete

ಹೊಂಬುಜ ; ‘ಶ್ರೀ ಭಕ್ತಾಮರ ಆರಾಧನೆ’ ಭಕ್ತರ ಅಪೇಕ್ಷೆ ಈಡೇರಿಕೆ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಾರ್ಷಿಕ ರಥಯಾತ್ರಾ ಮಹೋತ್ಸವದ ಪೂರ್ವದಲ್ಲಿ ಶ್ರೀ ಭಕ್ತಾಮರ ಆರಾಧನೆಯನ್ನು ಕ್ಷೇತ್ರದ ನಗರ ಜಿನಾಲಯದ ಶ್ರೀ ಆದಿನಾಥ ತೀರ್ಥಂಕರ ಸನ್ನಿಧಿಯಲ್ಲಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಸಾನಿಧ್ಯದಲ್ಲಿ ನೆರವೇರಿತು.

WhatsApp Group Join Now
Telegram Group Join Now
Instagram Group Join Now

ಭಕ್ತರ ಅಪೇಕ್ಷೆಗಳು ಈಡೇರಿಸುವಂತೆ ಪ್ರಾರ್ಥನೆ ಸಲ್ಲಿಸಿ, ಆರಾಧನೆ ವಿಧಿ-ವಿಧಾನದಲ್ಲಿ ಪಾಲ್ಗೊಳ್ಳುವುದು ಧಾರ್ಮಿಕ ಮನೋಭಾವ ಉದ್ಧೀಪನವಾಗುವುದೆಂದು ಪೂಜ್ಯ ಶ್ರೀಗಳವರು ತಿಳಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]