Hosanagara

ಹೊಸನಗರ ತಾಲ್ಲೂಕು ಪದವಿಪೂರ್ವ ಕಾಲೇಜ್ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಸ್ವಾಮಿರಾವ್ ಅವಿರೋಧ ಆಯ್ಕೆ

ಹೊಸನಗರ ತಾಲ್ಲೂಕು ಪದವಿಪೂರ್ವ ಕಾಲೇಜ್ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಸ್ವಾಮಿರಾವ್ ಅವಿರೋಧ ಆಯ್ಕೆಯಾಗಿದ್ದಾರೆ.

InShot 20260817 225350663

ಹೊಸನಗರ ; ತಾಲ್ಲೂಕು ಪದವಿಪೂರ್ವ ಕಾಲೇಜ್ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಹೊಸನಗರ ಪದವಿಪೂರ್ವ ಕಾಲೇಜ್‌ನ ಪ್ರಾಂಶುಪಾಲ ಸ್ವಾಮಿರಾವ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
ಸ್ವಾಮಿರಾವ್
📢 Stay Updated! Join our WhatsApp Channel Now →

ಜಿಲ್ಲಾ ಉಪನ್ಯಾಸಕರ ಸಂಘದ ಅಧೀನದಲ್ಲಿ ಹೊಸನಗರ ತಾಲ್ಲೂಕು ಉಪನ್ಯಾಸಕರ ಸಂಘವನ್ನು ಆಯ್ಕೆ ಮಾಡಲಾಗಿದ್ದು ಗೌರವಾಧ್ಯಕ್ಷರಾಗಿ ಹೊಸನಗರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ದಾಮೋದರ ಶೆಣೈ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆ ಕಾಲೇಜಿನ ಉಪನ್ಯಾಸಕಿ ಅಂಬಿಕಾ, ಕಾಯಾಧ್ಯಕ್ಷರಾಗಿ ರಾಜೇಶ್ ಭೋಳಾರ್, ಪ್ರಧಾನ ಕಾರ್ಯದರ್ಶಿ ಫ್ರಾನ್ಸಿಸ್ ಜಿ ಬೆಂಜಮಿನ್, ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ, ಖಜಾಂಚಿಯಾಗಿ ನಾಗೇಶ್ ಜಿ.ಎಸ್, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್, ಸಹಕಾರ್ಯದರ್ಶಿಯಾಗಿ ಗಣಪತಿ ಎಂ, ಸಂಚಾಲಕರಾಗಿ ಸುಮಾನ ಡಿ.ಎಸ್, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜ್‌ಗಳಿಂದ ಜಂಟಿ ಕಾರ್ಯದರ್ಶಿಯಾಗಿ ಶೇಷಾದ್ರಿ ಎನ್, ಸಹ ಸಂಚಾಲಕರಾಗಿ ಗುರುರಾಜ್ ಸಿ ಆಯ್ಕೆಯಾಗಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>