ಹೊಸನಗರ

ರೈಲಿಗೆ ತಲೆ ಕೊಟ್ಟು ಹೊಸನಗರ ಮೂಲದ ವ್ಯಕ್ತಿ ಆತ್ಮಹತ್ಯೆ !

HOSANAGARA ; ರೈಲಿಗೆ ತಲೆ ಕೊಟ್ಟು ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ (ಕಾಡುಗೋಡಿ)ನಲ್ಲಿ ಇಂದು ಬೆಳಗಿನಜಾವ 5:30ರ ಸುಮಾರಿಗೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃತನನ್ನು ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಳಸೆ ಗ್ರಾಮದ ಅರುಣ (42) ಎಂದು ಗುರುತಿಸಲಾಗಿದೆ.

ಮೃತರು ಪತ್ನಿ ಹಾಗು ಇಬ್ಬರು ಮಕ್ಕಳ ಜೊತೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]