HOSANAGARA | ತಾಲೂಕಿನಾದ್ಯಂತ ಗಾಳಿ-ಮಳೆ ಸುರಿಯುತ್ತಿದ್ದು, ಈ ಬಗ್ಗೆ ತಾಲ್ಲೂಕಿನ ತಹಶೀಲ್ದಾರ್ ರವರೊಂದಿಗೆ ಚರ್ಚಿಸಲಾಗಿದ್ದು ಅವರ ಸೂಚನೆಯಂತೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಪಾಯದ ಸನ್ನಿವೇಶವುಂಟಾದಲ್ಲಿ ಶಾಲಾ ಹಂತದಲ್ಲಿಯೇ ಎಸ್.ಡಿ.ಎಂ.ಸಿ ಜೊತೆ ಸಮಾಲೋಚಿಸಿ ರಜೆ ನೀಡಲು ತಿಳಿಸಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಸೂಚಿಸಿದ್ದಾರೆ.

ರಜೆಗಳಿಂದ ಕೊರತೆಯಾಗುವ ಶಾಲಾ ದಿನಗಳನ್ನು ಮುಂದೆ ಬರುವ ಶನಿವಾರಗಳಂದು ಪೂರ್ಣ ದಿನ ಶಾಲೆ ನಡೆಸುವುದರ ಮೂಲಕ ಸರಿದೂಗಿಸಿಕೊಳ್ಳಲು ಶಿಕ್ಷಕರಿಗೆ ತಿಳಿಸಲಾಗಿದೆ.
Read More
HOSANAGARA | ಕಂದಕಕ್ಕೆ ಬಿದ್ದ ಸರ್ಕಾರಿ ಬಸ್, ಪ್ರಯಾಣಿಕರಿಗೆ ಗಾಯ !
Gruhalakshmi | 11 & 12ನೇ ಕಂತಿನ ಹಣ ಕೂಡಲೇ ಬರಲಿದೆ ನಿಮ್ಮ ಅಕೌಂಟ್ ಚೆಕ್ ಮಾಡಿ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.