ಹೊಸನಗರ ತಾಲೂಕಿನ ಎಲ್ಲ ಶಾಲೆಯ ಮುಖ್ಯ ಶಿಕ್ಷಕರಿಗೆ ಬಿಇಒ ಸೂಚನೆ ನೀಡಿದ್ದಾರೆ ಏನದು ?

Written by Mahesh Hindlemane

Updated on:

HOSANAGARA | ತಾಲೂಕಿನಾದ್ಯಂತ ಗಾಳಿ-ಮಳೆ ಸುರಿಯುತ್ತಿದ್ದು, ಈ ಬಗ್ಗೆ ತಾಲ್ಲೂಕಿನ ತಹಶೀಲ್ದಾರ್ ರವರೊಂದಿಗೆ ಚರ್ಚಿಸಲಾಗಿದ್ದು ಅವರ ಸೂಚನೆಯಂತೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಪಾಯದ ಸನ್ನಿವೇಶವುಂಟಾದಲ್ಲಿ ಶಾಲಾ ಹಂತದಲ್ಲಿಯೇ ಎಸ್.ಡಿ.ಎಂ.ಸಿ ಜೊತೆ ಸಮಾಲೋಚಿಸಿ ರಜೆ ನೀಡಲು ತಿಳಿಸಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ರಜೆಗಳಿಂದ ಕೊರತೆಯಾಗುವ ಶಾಲಾ ದಿನಗಳನ್ನು ಮುಂದೆ ಬರುವ ಶನಿವಾರಗಳಂದು ಪೂರ್ಣ ದಿನ ಶಾಲೆ ನಡೆಸುವುದರ ಮೂಲಕ ಸರಿದೂಗಿಸಿಕೊಳ್ಳಲು ಶಿಕ್ಷಕರಿಗೆ ತಿಳಿಸಲಾಗಿದೆ.

Read More

HOSANAGARA | ಕಂದಕಕ್ಕೆ ಬಿದ್ದ ಸರ್ಕಾರಿ ಬಸ್, ಪ್ರಯಾಣಿಕರಿಗೆ ಗಾಯ !

Gruhalakshmi | 11 & 12ನೇ ಕಂತಿನ ಹಣ ಕೂಡಲೇ ಬರಲಿದೆ ನಿಮ್ಮ ಅಕೌಂಟ್ ಚೆಕ್ ಮಾಡಿ

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment