HOSANAGARA | ಪಟ್ಟಣ ಪಂಚಾಯತಿ 10ನೇ ವಾರ್ಡ್ ನಿವಾಸಿ ಬಿಜೆಪಿ ಕಾರ್ಯಕರ್ತ ಸತೀಶ್ ಶೇಟ್ (64) ಹೃದಯಘಾತದಿಂದ ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.
PMAY :ಮನೆಯಿಲ್ಲದ ಮಹಿಳೆಯರಿಗೆ ಶುಭ ಸುದ್ದಿ ಈ ಯೋಜನೆಯಲ್ಲಿ ಪಡೆಯಬಹುದು ಮನೆ !
ಇವರು ಪತ್ನಿ, ಪುತ್ರ, ಪುತ್ರಿ, ಸಹೋದರ, ಸಹೋದರಿಯರು ಹಾಗೂ ಅಪಾರ ಬಂದು – ಬಳಗವನ್ನು ಅಗಲಿದ್ದಾರೆ.
ಸಂತಾಪ:
ಇವರ ನಿಧನಕ್ಕೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯ, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ಎನ್.ಆರ್. ದೇವಾನಂದ್, ಗಣಪತಿ ಬಿಳಗೋಡು ಉಮೇಶ್ ಕಂಚುಗಾರ್, ಎ.ವಿ.ಮಲ್ಲಿಕಾರ್ಜುನ, ವಾಟಗೋಡು ಸುರೇಶ್, ಸತ್ಯನಾರಾಯಣ, ವಿಜಯಕುಮಾರ್ ಇನ್ನೂ ಮುಂತಾದವರು ಮೃತರ ಮನೆಗೆ ತೆರಳಿ ಅಂತಿಮ ನಮನ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

