ಹೊಸನಗರ ; ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ವಶಕ್ಕೆ ಪಡೆದ ಘಟನೆ ಗೊರಗೋಡು ಗ್ರಾಮದ ಗೊರದಳ್ಳಿ ಶರಾವತಿ ಹಿನ್ನೀರು ಪ್ರದೇಶದಲ್ಲಿ ನಡೆದಿದೆ.
ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್, ಪಿಎಸ್ಐ ಶಂಕರಗೌಡ ಪಾಟೀಲ್ ಮತ್ತು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

