Hosanagara

ಹೊಸನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ ಪ್ರಧಾನ ಕಾರ್ಯದರ್ಶಿಯಾಗಿ ರಫಿ ರಿಪ್ಪನ್‌ಪೇಟೆ ಆಯ್ಕೆ

ಹೊಸನಗರ ; ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫಿ ರಿಪ್ಪನ್‌ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಭೆಯಲ್ಲಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಿತು.

ಪದಾಧಿಕಾರಿಗಳು :

  • ಗೌರವಾಧ್ಯಕ್ಷರು : ವೆಂಕಟೇಶಮೂರ್ತಿ
  • ಅಧ್ಯಕ್ಷರು : ಹೆಚ್ ಎಸ್ ನಾಗರಾಜ್
  • ಪ್ರಧಾನ ಕಾರ್ಯದರ್ಶಿ : ರಫಿ ರಿಪ್ಪನ್‌ಪೇಟೆ
  • ಉಪಾಧ್ಯಕ್ಷರು : ಸಬಾಸ್ಟಿನ್ ಮಾಥ್ಯೂಸ್, ನಾರಾಯಣ ಕಾಮತ್
  • ಕೋಶಾಧಿಕಾರಿ : ಕೆ ಎಸ್ ರಾಮಕೃಷ್ಣಮೂರ್ತಿ

ನಿರ್ದೇಶಕರು :

  • ರಿ.ರಾ. ರವಿಶಂಕರ್
  • ನಗರ ರಾಘವೇಂದ್ರ
  • ವಾಸಪ್ಪ ಮಾಸ್ತಿಕಟ್ಟೆ
  • ಮಹೇಶ ಹಿಂಡ್ಲೆಮನೆ
  • ರಾಘವೇಂದ್ರ ಹೆಚ್.ಎಸ್.
  • ಪಿಯೂಸ್ ರೋಡ್ರಿಗಸ್
  • ಸದಾನಂದ ಯು.ಎಸ್.
  • ತ.ಮ‌. ನರಸಿಂಹ
  • ಹರೀಶ್, ನಗರ
  • ದೀಪಕ್ ಸ್ವರೂಪ್
  • ಕೌಶಿಕ್ ಜಿ‌.ಕೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>