Categories: Hosanagara

ಕ್ರೀಡಾಕೂಟ ; ಕುಂಬಳೆ ಶಾಲೆಗೆ ಸಮಗ್ರ ಪ್ರಶಸ್ತಿ

ಹೊಸನಗರ : 2023-24ನೇ ಸಾಲಿನ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿಟ್ಟೂರು – ಸಂಪೆಕಟ್ಟೆ ಕ್ಲಸ್ಟರ್ ನ ಸ.ಹಿ.ಪ್ರಾ ಶಾಲೆ ಕುಂಬಳೆ ಇಲ್ಲಿನ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.


ಬಾಲಕರ ವಿಭಾಗ:

  • ಥ್ರೋ ಬಾಲ್ ಪ್ರಥಮ
  • ರಿಲೇ ಪ್ರಥಮ – (ಧನುಷ್ ಜಿ ಎಸ್, ರೋಹಿತ್, ಧನುಷ್ ಕುಮಾರ್ ಕೆ ಆರ್, ಯಶವಂತ ಜೆ ಎಂ)
  • ಎತ್ತರ ಜಿಗಿತ – ದ್ವಿತೀಯ (ಧನುಷ್ ಜಿ ಎಸ್)
  • 200 ಮೀ. ಓಟ – ತೃತೀಯ (ಧನುಷ್ ಕುಮಾರ್ ಕೆ ಆರ್)
  • 400 ಮೀ. ಓಟ – ತೃತೀಯ (ಯಶವಂತ ಜೆ ಎಂ)
  • ಗುಂಡು ಎಸೆತ – ದ್ವಿತೀಯ (ಧನುಷ್ ಜಿ ಎಸ್)

ಬಾಲಕಿಯರ ವಿಭಾಗ:

  • ಥ್ರೋ ಬಾಲ್ ಪ್ರಥಮ
  • ಗುಂಡು ಎಸೆತ ಪ್ರಥಮ – (ದೀಪಿಕಾ ಕೆ ಎಂ)

ವಿಜಯಿಶಾಲಿಗಳಾದ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ, ಮುಖ್ಯ ಶಿಕ್ಷರಾದ ಚಂದ್ರಶೇಖರ ಎಸ್, ಸಹ ಶಿಕ್ಷಕರಾದ ಶ್ರವಣ ಕುಮಾರ ಯು ಎಂ, ಜೊತೆಗೆ ಎಸ್ಡಿಎಂಸಿ ಸದಸ್ಯರು, ಪೋಷಕರು, ಗ್ರಾಮಸ್ಥರು, ನಿಟ್ಟೂರು – ಸಂಪೇಕಟ್ಟೆ ಕ್ಲಸ್ಟರ್ ನ ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Malnad Times

Share
Published by
Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

12 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

14 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

15 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

20 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

21 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago