ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಮೊಂತಿ ಹಬ್ಬವನ್ನು ಶುಕ್ರವಾರ ಸಡಗರ ಸಂಭ್ರಮದಿಂದ ಹೊಸ ಬಟ್ಟೆ ಧರಿಸಿ ವರ್ಣ ರಂಜಿತವಾಗಿ ಆಚರಿಸಿದರು.
ತೆನೆ ಹಬ್ಬವೆಂದು ಕರೆಯಲ್ಪಡುವ ಈ ಹಬ್ಬದ ಪ್ರಯುಕ್ತ ಚರ್ಚ್ನಲ್ಲಿ ವಿಶೇಷ ಬಲಿಪೂಜೆ ಹೊಸ ತೆನೆಯ ಆಶೀರ್ವಚನ ವಿತರಣೆ ಮೆರವಣಿಗೆ ಪುಷ್ಪಾರ್ಚನೆ ಮೂಲಕ ಧರ್ಮ ಗುರುಗಳಾದ ರೆವರೆಂಡ್ ಫಾದರ್ ಸೈಮನ್ ಹೊರಟ ರವರು ಸಂದೇಶ ಹಾಗೂ ಶುಭಾಶಯ ವಿನಿಮಯ ಮಾಡಿದರು.
ಕೃಷ್ಣ ಬಾಂಧವರು ಕಬ್ಬು ಹಾಗೂ ಸಿಹಿ ತಿಂಡಿ ವಿತರಣೆ ಹಾಗೂ ಸ್ಥಳೀಯವಾಗಿ ಬೆಳೆಯುವ ತರಕಾರಿ ಪಲ್ಯಗಳು, ಸಾರು, ಸಿಹಿ ಪಾಯಸದಿಂದ ಕೂಡಿದ ಸಸ್ಯಾಹಾರಿ ಭೋಜನ ತೆನೆ ಹಬ್ಬದ ವಿಶೇಷವಾಗಿತ್ತು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…