Featured

HSRP Number Plate:ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕಿಸದವರಿಗೆ ಶುಭ ಸುದ್ದಿ

HSRP Number Plate:ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯ ಗಡುವನ್ನು ವಿಸ್ತರಿಸಲಾಗಿದೆ. ಈ ಗಡುವನ್ನು ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಲಾಗಿದೆ ಮತ್ತು ಶೀಘ್ರದಲ್ಲೇ ಘೋಷಣೆ ಮಾಡಬಹುದಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

Read More:ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ  ನೋಂದಾಯಿಸಲು ರೈತರಿಗೆ ಸೂಚನೆ, ಅರ್ಜಿ ಹಾಕುವುದು ಹೇಗೆ ?

ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರ ಸೇರಿದಂತೆ ಎಲ್ಲಾ ರೀತಿಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ಜನರು ತಮ್ಮ ವಾಹನದಿಂದ ಹಳೆಯ ನಂಬರ್‌ ಪ್ಲೇಟ್‌ ತೆಗೆದು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಬೇಕು. ಈ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವಾಲಯ ಎಚ್ಚರಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಆಗಸ್ಟ್ 17, 2023 ರಂದು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಜಾರಿಗೊಳಿಸಿತು. ಆದರೆ, ಆ ಬಳಿಕ ಹಲವು ಬಾರಿ ಗಡುವನ್ನು ವಿಸ್ತರಿಸಲಾಗಿದೆ.

HSRP Number Plate
HSRP Number Plate:ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕಿಸದವರಿಗೆ ಶುಭ ಸುದ್ದಿ image source:Google

ವಾಹನ ಮಾಲೀಕರು ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸದಿರುವ ಶಂಕೆಯೂ ಇದೆ. ಈ ಕಾರಣಕ್ಕೆ ಸಾರಿಗೆ ಇಲಾಖೆ ಹಲವು ಬಾರಿ ಗಡುವು ವಿಸ್ತರಿಸಿತ್ತು. ಏಪ್ರಿಲ್ 1, 2019 ರ ಮೊದಲು ಖರೀದಿಸಿದ ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಹೊಂದಿರಬೇಕು. ಏಕೆಂದರೆ ಅದರ ನಂತರ, ವಿತರಕರು ತಾವು ಖರೀದಿಸಿದ ಕಾರುಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಹಾಕಿಸಿದ್ದಾರೆ. ಮೂಲಗಳ ಪ್ರಕಾರ, ರಾಜ್ಯದಲ್ಲಿ ಏಪ್ರಿಲ್ 1, 2019 ಕ್ಕಿಂತ ಮೊದಲು ಸುಮಾರು 2 ಕೋಟಿ ವಾಹನಗಳನ್ನು ಖರೀದಿಸಲಾಗಿದೆ.ಸೆಪ್ಟೆಂಬರ್ 15 ಇದು ಅಂತಿಮ ಡೆಡ್‌ಲೈನ್ ಆಗಲಿದೆ ಎಂದೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ

Read More:PM Kissan Yojana | ರೈತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ, ಈ ದಿನ ನಿಮ್ಮ ಬ್ಯಾಂಕ್ ಖಾತೆ ಸೇರಲಿದೆ ₹ 2 ಸಾವಿರ !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650