ಕುಂಬಾರಿಕೆ ವೃತ್ತಿಯಲ್ಲಿ ಬದುಕು ಕಟ್ಟಿಕೊಂಡಿದ್ದ ಹುಚ್ಚಶೆಟ್ಟಿ ನಿಧನ !

Written by Mahesha Hindlemane

Published on:

ಹೊಸನಗರ : ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರುಗುಳ್ಳಿ ವಾಸಿ ಕೃಷಿಕ ಹುಚ್ಚಶೆಟ್ಟಿ (80) ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರಿಗೆ ಮೂರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಹುಚ್ಚಶೆಟ್ಟಿ ಮೂಲತಃ ಕುಂಬಾರಿಕೆ ವೃತ್ತಿಯಲ್ಲಿ ಬದುಕು ಕಟ್ಟಿಕೊಂಡವರಾಗಿದ್ದು ನಂತರ ಕೃಷಿ ಗುತ್ತಿಗೆ ಸೇರೆಗಾರಿಕೆ ನಡೆಸಿ ಜನಾನುರಾಗಿಯಾಗಿದ್ದರು.

Leave a Comment