ಪತ್ರಕರ್ತ ರವಿ ಬಿದನೂರಿಗೆ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ಪ್ರದಾನ

Written by Mahesha Hindlemane

Published on:

ಹೊಸನಗರ ; ಜನವರಿ 18-19 ರಂದು ತುಮಕೂರಿನಲ್ಲಿ ನಡೆದ 39ನೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನದಲ್ಲಿ ಗ್ರಾಮೀಣ ಭಾಗದ ಜನಪರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಅತ್ಯುತ್ತಮ ವರದಿಗಾಗಿ ತಾಲೂಕಿನ ಹಿರಿಯ ಪತ್ರಕರ್ತ ರವಿ ಬಿದನೂರು ಅವರಿಗೆ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪ್ರಶಸ್ತಿಗೆ ಭಾಜನರಾದ ರವಿ ಬಿದನೂರು ಅವರ‌‌ ಸಾಧನೆಗೆ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, ಶಾಸಕ ಗೋಪಾಲಕೃಷ್ಣ ಬೇಳೂರು, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ ಗೌಡ, ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಪ್ರಶಂಸೆ ವ್ಯಕ್ತಪಡಿಸಿವೆ.

Leave a Comment