Hosanagara

ಪತ್ರಕರ್ತ ರವಿರಾಜ್ ಎಂ.ಜಿ ಭಟ್‌ಗೆ ಮಾತೃ ವಿಯೋಗ

ಹೊಸನಗರ ; ವಿಜಯ ಕರ್ನಾಟಕ ದಿನಪತ್ರಿಕೆ ಹೊಸನಗರ ತಾಲೂಕು ವರದಿಗಾರ ರವಿರಾಜ್‌ ಎಂ.ಜಿ. ಭಟ್ ತಾಯಿ ಗೌರಮ್ಮ (84) ಅನಾರೋಗ್ಯದಿಂದ ಇಂದು ತಮ್ಮ ಸ್ವಗೃಹ ಮಾರುತಿಪುರದಲ್ಲಿ ನಿಧನರಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರು ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಮೊಮ್ಮಕ್ಕಳು, ಸೊಸೆಯಂದಿರು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಸಂತಾಪ ;

ಇವರ ನಿಧನಕ್ಕೆ ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಸದಸ್ಯರುಗಳು ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>