ಕಡಸೂರು ಪದ್ಮನಾಭ ಇನ್ನಿಲ್ಲ !

Written by Mahesha Hindlemane

Published on:

HOSANAGARA ; ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ವಾಸಿ, ಕೃಷಿಕ, ಬಿಜೆಪಿ ನಿಷ್ಠಾವಂತ ಕಾರ್ಯಕರ್ತ, ಆರ್.ಎಸ್.ಎಸ್ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಕಡಸೂರು ಪದ್ಮನಾಭ (78) ತಡರಾತ್ರಿ ಬೆಂಗಳೂರಿನಲ್ಲಿ ನಿಧನ ಹೊಂದಿದರು.

WhatsApp Group Join Now
Telegram Group Join Now
Instagram Group Join Now

ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರ ಕಡಸೂರಿನಲ್ಲಿಂದು ಮಧ್ಯಾಹ್ನ ನಡೆಯಲಿದೆ ಎಂದು ತಿಳಿದು ಬಂದಿದೆ.

Leave a Comment