Hosanagara

ಕಡಸೂರು ಪದ್ಮನಾಭ ಇನ್ನಿಲ್ಲ !

HOSANAGARA ; ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ವಾಸಿ, ಕೃಷಿಕ, ಬಿಜೆಪಿ ನಿಷ್ಠಾವಂತ ಕಾರ್ಯಕರ್ತ, ಆರ್.ಎಸ್.ಎಸ್ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಕಡಸೂರು ಪದ್ಮನಾಭ (78) ತಡರಾತ್ರಿ ಬೆಂಗಳೂರಿನಲ್ಲಿ ನಿಧನ ಹೊಂದಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರ ಕಡಸೂರಿನಲ್ಲಿಂದು ಮಧ್ಯಾಹ್ನ ನಡೆಯಲಿದೆ ಎಂದು ತಿಳಿದು ಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>