HOSANAGARA ; ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ವಾಸಿ, ಕೃಷಿಕ, ಬಿಜೆಪಿ ನಿಷ್ಠಾವಂತ ಕಾರ್ಯಕರ್ತ, ಆರ್.ಎಸ್.ಎಸ್ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಕಡಸೂರು ಪದ್ಮನಾಭ (78) ತಡರಾತ್ರಿ ಬೆಂಗಳೂರಿನಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರ ಕಡಸೂರಿನಲ್ಲಿಂದು ಮಧ್ಯಾಹ್ನ ನಡೆಯಲಿದೆ ಎಂದು ತಿಳಿದು ಬಂದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.