ರಿಪ್ಪನ್‌ಪೇಟೆ ; ಕರ್ನಾಟಕ ಕಾರ್ಮಿಕ ಪರಿಷತ್‌ ವತಿಯಿಂದ ನೂತನ ಪಿಎಸ್ಐಗೆ ಸನ್ಮಾನ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಪದಾಧಿಕಾರಿಗಳು ಇಂದು ಠಾಣೆಗೆ ಭೇಟಿ ನೀಡಿ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ನೂತನ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಇವರನ್ನು ಸನ್ಮಾನಿಸಿ ಅಭಿನಂದಿಸಿದರು.

WhatsApp Group Join Now
Telegram Group Join Now
Instagram Group Join Now

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ನ ಜಿಲ್ಲಾಧ್ಯಕ್ಷ ಹೆಚ್.ಜೆ.ನಾಗೇಶ್ ಮಹಿಳಾ ಜಿಲ್ಲಾಧ್ಯಕ್ಷೆ ಹೆಚ್.ಜಿ.ವೇದಾವತಿ, ಕಾರ್ಯದರ್ಶಿ ಗೀತಾ ಅಣ್ಣಪ್ಪ, ಕೆ.ಸೀತಮ್ಮ ರಾಜಪ್ಪ, ಕೆ.ಸುಶೀಲ, ಮೂಡಾಗ್ರೆ, ಅನ್ನಪೂರ್ಣ ಆವಿನಾಶ್‌ಶೆಟ್ಟಿ, ನಾಗರಾಜ್‌ಶೆಟ್ಟಿ, ಬಿ.ಎಸ್.ಎನ್.ಡಿ.ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರಶೇಖರ್, ಇನ್ನಿತರರು ಹಾಜರಿದ್ದರು.

Leave a Comment