Shivamogga / Chikkamagaluru : ರಾಜ್ಯದಲ್ಲಿ ವರ್ಷಧಾರೆ ಮುಂದುವರಿದ್ದು ಕೆರೆ ಕಟ್ಟೆಗಳು ಭರ್ತಿಯಾಗುತ್ತಿವೆ. ಕೃಷಿ ಚಟುವಟಿಕೆ ಚುರುಕು ಪಡೆದಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಇನ್ನೂ ಇಂದು ಬೆಳಗ್ಗೆ 8:30 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ಎಂದು ಈ ಕೆಳಗಡೆ ನೀಡಲಾಗಿದೆ.
ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ? (ಮಿ.ಮೀ.ಗಳಲ್ಲಿ)
ಶಿವಮೊಗ್ಗ ಜಿಲ್ಲೆ :
- ಕಂಡಿಕ (ಸಾಗರ) : 92.5
- ಕಲ್ಮನೆ (ಸಾಗರ) : 87.5
- ಹೊಸೂರು ಸಂಪೆಕಟ್ಟೆ (ಹೊಸನಗರ) : 84
- ನೊಣಬೂರು (ತೀರ್ಥಹಳ್ಳಿ) : 73
- ಹಿರೇನೆಲ್ಲೂರು (ಸಾಗರ) : 68
- ಮೇಲಿನಬೆಸಿಗೆ (ಹೊಸನಗರ) : 68
- ಹೊಸನಗರ (ಹೊಸನಗರ) : 66.2
- ಭೀಮನಕೋಣೆ (ಸಾಗರ) : 64.5
- ಹೊಸಬಾಳೆ (ಸೊರಬ) : 60.5
- ಶಿರವಂತೆ (ಸಾಗರ) : 59.5

ಚಿಕ್ಕಮಗಳೂರು ಜಿಲ್ಲೆ :
- ಕೂತಗೋಡು (ಶೃಂಗೇರಿ) : 77.5
- ಬಣಕಲ್ (ಮೂಡಿಗೆರೆ) : 75
- ಕಳಸ 1 (ಕಳಸ) : 59.6
- ವಿದ್ಯಾರಣ್ಯಪುರ (ಶೃಂಗೇರಿ) : 58.5
- ನಿಡುವಾಳೆ (ಮೂಡಿಗೆರೆ) : 58.5
- ಬೇಗಾರು (ಶೃಂಗೇರಿ) : 57.5
- ಅಗಳಗಂಡಿ (ಕೊಪ್ಪ) : 56
- ಹೊರನಾಡು (ಕಳಸ) : 56
- ಮೆಣಸೆ (ಶೃಂಗೇರಿ) : 55.5
- ಶಾನುವಳ್ಳಿ (ಕೊಪ್ಪ) : 53.5
Read More
Accident | ಕಾರು ಮತ್ತು ಓಮ್ನಿ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲಿಯೇ ಸಾವು !
Rain Damage | ಬಿರುಗಾಳಿ ಸಹಿತ ಮಳೆ, ಮನೆ ಮೇಲೆ ಮರ ಬಿದ್ದು ಹಾನಿ
Karnataka Rain | ಬೆಳೆಗೆ ಜೀವ ಕಳೆ ತಂದ ಮಳೆ, ಸಂತಸದಲ್ಲಿ ರೈತಾಪಿ ವರ್ಗ
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 5, 2025ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ
HosanagaraJune 5, 2025ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು